ಕನ್ನಡ ಪರ ಹೋರಾಟಗಾರ ವಾಟನಾಳ್ ನಾಗರಾಜ್ ನೇತೃತ್ವದಲ್ಲಿ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಹುಬ್ಬಳ್ಳಿ ಯಾವ ಪ್ರತಿಕ್ರಿಯೆ ಕೊಟ್ಟಿಲ್ಲ. ಅವಳಿ ನಗರದ ಜನರಿಗೆ ಯಾವುದೇ ಬಂದ್ ಬಿಸಿ ತಟ್ಟಿಲ್ಲ. ಈ ನಿಟ್ಟಿನಲ್ಲಿ ವಾಹನ ಸಂಚಾರ ಆಟೋ ಚಾಲಕರು ಜನರ ಓಡಾಟ ಎಂದಿನಂತೆ ನಡೆಯುತ್ತಿದೆ. ಉತ್ತರ ಕರ್ನಾಟಕದ ಹೆಬ್ಬಾಗಿಲು ಹುಬ್ಬಳ್ಳಿಯಲ್ಲಿಯೇ ಬಂದಿಗೆ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು. ಕರ್ನಾಟಕ ಬಂದ್ ಗೆ ಬಹುತೇಕ ಬೆಂಬಲ ಸೂಚಿಸಿಲ್ಲ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

