Breaking News
Oplus_131072

ಹುಬ್ಬಳ್ಳಿ. ಕರ್ನಾಟಕ ಬಂದ್ ಗೆ ಹುಬ್ಬಳ್ಳಿ ನಿರಸ ಪ್ರತಿಕ್ರಿಯೆ

ಕನ್ನಡ ಪರ ಹೋರಾಟಗಾರ ವಾಟನಾಳ್ ನಾಗರಾಜ್ ನೇತೃತ್ವದಲ್ಲಿ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಹುಬ್ಬಳ್ಳಿ ಯಾವ ಪ್ರತಿಕ್ರಿಯೆ ಕೊಟ್ಟಿಲ್ಲ. ಅವಳಿ ನಗರದ ಜನರಿಗೆ ಯಾವುದೇ ಬಂದ್ ಬಿಸಿ ತಟ್ಟಿಲ್ಲ. ಈ ನಿಟ್ಟಿನಲ್ಲಿ ವಾಹನ ಸಂಚಾರ ಆಟೋ ಚಾಲಕರು ಜನರ ಓಡಾಟ ಎಂದಿನಂತೆ ನಡೆಯುತ್ತಿದೆ. ಉತ್ತರ ಕರ್ನಾಟಕದ ಹೆಬ್ಬಾಗಿಲು ಹುಬ್ಬಳ್ಳಿಯಲ್ಲಿಯೇ ಬಂದಿಗೆ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು. ಕರ್ನಾಟಕ ಬಂದ್ ಗೆ ಬಹುತೇಕ ಬೆಂಬಲ ಸೂಚಿಸಿಲ್ಲ.

Share News

About BigTv News

Check Also

ನಕಲಿ ಸಿಗರೇಟ್​ ಮಾರಾಟ

ಚಿಂತಾಮಣಿ: ನಗರದ ಮಾರುಕಟ್ಟೆಯಲ್ಲಿ ಖಾಸಗಿ ಕಂಪನಿಯ ನಕಲಿ ಸಿಗರೇಟ್​ ಮಾರಾಟ ಮಾಡುತ್ತಿದ್ದ ಅಂಗಡಿಯೊಂದರ ಮೇಲೆ ಕಂಪನಿ ಬ್ರ್ಯಾಂಡ್​ ಪ್ರೊಟೆಕ್ಷನ್​ ಅಧಿಕಾರಿಗಳು, …

Leave a Reply

Your email address will not be published. Required fields are marked *