ತಿಪ್ಪೆಗೊಂಡೆಯಲ್ಲಿ ನವಜಾತ ಶಿಶುವಿನ ಮೃತ ದೇಹ ಪತ್ತ ಪ್ರಕರಣ ಸಂಬಂಧಿಸಿದಂತೆ ಪ್ರೇಮಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ. ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಸಿಮ್ರಾನ್ ಮಾನಿಕಾಬಾಯಿ ಹಾಗೂ ಮಹಾಬಲೇಶ್ ಕಾಮೂಜಿ ಬಂದಿತ ಆರೋಪಿಗಳು. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಮನೆಯ ಪಕ್ಕದ ತಿಪ್ಪೆ ಗೊಂಡಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದ್ದು. ಕಿತ್ತೂರಿನ ಪೊಲೀಸರ ಪ್ರಕರಣ ದಾಖಲೆ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

