Breaking News
Oplus_131072

ಹೆಂಡತಿಯನ್ನು ಕೊಂದು, ಆತ್ಮಹತ್ಯೆಗೆ ಶರಣಾದ ಪತಿ.

ಹೆಂಡತಿ ಮೇಘಾ ಸಿದ್ದಪ್ಪ ಹರನಾಳ ಎಂಬವಳನ್ನು ಹತ್ಯೆ ಮಾಡಿ, ಜಮೀನು ಪಕ್ಕದ ತೆಗ್ಗಿನಲ್ಲಿ ಬಿಸಾಕಿದ ಗಂಡ ಸಿದ್ದಪ್ಪ ಮಲ್ಲಪ್ಪ ಹರನಾಳ ತಾನೂ ಹತ್ತಿರದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಹೊಲದಲ್ಲಿ ಯಾರೂ ಇಲ್ಲದ ವೇಳೆ ಗಂಡ ಹೆಂಡತಿ ಮಧ್ಯೆ ಕಲಹ ಉಂಟಾಗಿ, ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಪೋಲಿಸರ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮುದ್ದೇಬಿಹಾಳ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Share News

About BigTv News

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *