Breaking News
Oplus_131072

ಉತ್ತರ ಪ್ರದೇಶ : ನದಿಯಲ್ಲಿ ಮುಳುಗಿ ಮೂವರು ಮಕ್ಕಳ ಸಾವು.!

ಮಾಮುಡಿ ಮೊಹಲ್ಲಾದ ನಾಲ್ಕು ಮಕ್ಕಳು ಮೇಕೆಗಳನ್ನು ಮೇಯಿಸಲು ನದಿಯ ದಡಕ್ಕೆ ಹೋಗಿದ್ದರು. ನಂತರ ಶಾರುಖ್ ಅವರ ಸಹೋದರ ಜೀಶನ್ ಈಜಿ ದಡ ಸೇರಿ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾನೆ.ಮಾಹಿತಿ ತಿಳಿದು ಪೊಲೀಸ್ ತಂಡಗಳು ಮತ್ತು ಈಜು ಪಟುಗಳು ನದಿಯಲ್ಲಿ ಶೋಧ ನಡೆಸಿದರೂ ಮಕ್ಕಳ ಶವ ಪತ್ತೆಯಾಗಿಲ್ಲ. ನದಿಯಲ್ಲಿ ಕೊಚ್ಚಿ ಹೋಗಿರಬಹುದು ಎಂದು ಶಂಕಿಸಲಾಗಿದೆ.ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ನದಿಯಲ್ಲಿ ಸ್ನಾನ ಮಾಡಲು ನಿರ್ಧರಿಸಿ ನೀರಿಗಿಳಿದ್ದಿದ್ದಾರೆ. ಆದರೆ ಆಳವಾದ ನೀರಿನಲ್ಲಿ ಸಿಕ್ಕಿಹಾಕಿಕೊಂಡರು ಮುಳುಗಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *