Breaking News

ವಿಜಯಪುರ : ಯತ್ನಾಳ ಉಚ್ಚಾಟನೆ, ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ.

ಮೊದಲೇ ಈ ಕೆಲಸ ಆಗಬೇಕಿತ್ತು. ಕಳೆದ 10 ವರ್ಷಗಳಿಂದ ಪಕ್ಷವನ್ನು, ನಾಯಕರನ್ನು ಸುಸ್ತು ಮಾಡಿ, ಮುಜುಗರನ್ನು ಈಡುಮಾಡಿದ್ದರು. ಅವರ ಉಚ್ಚಾಟನೆಯಿಂದ ಪಕ್ಷಕ್ಕೆ ಯಾವುದೇ ಹಾನಿಯಾಗದು’ ಎಂದು ಹೇಳಿದರು.ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಉಚ್ಚಾಟನೆಯನ್ನು ಸ್ವಾಗತಿಸಿ, ಅವರ ಸ್ವಕ್ಷೇತ್ರ ವಿಜಯಪುರ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.ನಗರದ ಶಿವಾಜಿ ವೃತ್ತ, ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಸಿದ್ದೇಶ್ವರ ಗುಡಿ ಸೇರಿದಂತೆ ವಿವಿಧೆಡೆ ನೂರಾರು ಕಾರ್ಯಕರ್ತರು ಪಟಾಕಿ ಸಿಡಿಸಿ, ಘೋಷಣೆ ಕೂಗಿದರು.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *