Breaking News

ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿ, ಬೈಕ್ ನಲ್ಲಿದ್ದ ದಂಪತಿ ದುರ್ಮರಣ.!

ಅಮವಾಸ್ಯೆ ಪೂಜೆಗೆಂದು ಬೈಕ್ ನಲ್ಲಿ ಜಮೀನಿಗೆ ತೆರಳಿದ್ದ ದಂಪತಿ ಮರಳಿ ತಮ್ಮ ಸ್ವಗ್ರಾಮಕ್ಕೆ‌ ತೆರಳುವಾಗ ರಸ್ತೆ ದಾಟುತ್ತಿರುವಾಗ ಈಚಲಕರಂಜಿಯಿಂದ ಯಾದಗಿರಿಗೆ ತೆರಳುತ್ತಿದ್ದ ಚಿಕ್ಕೋಡಿಗೆ ಘಟಕಕ್ಕೆ ಸೇರಿದ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಶಂಕರಪ್ಪ ಸ್ಥಳದಲ್ಲಿಯೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಶ್ರೀದೇವಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮುಧೋಳ ಸಿಪಿಐ ಮಹಾದೇವ ಶಿರಹಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಧೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *