ನಿರಗೂಡಿ ಗ್ರಾಮದಲ್ಲಿ ಪ್ರಶಾಂತ್ ಹಾಗೂ ಯುವತಿ ಸಹೋದರರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಪ್ರಶಾಂತ್ ತಲೆ ಮೇಲೆ ಯುವತಿಯ ಸಹೋದರರು ಕಲ್ಲು ಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.ಸ್ಥಳಕ್ಕೆ ಡಿವೈಎಸ್ಪಿ ನ್ಯಾಮೇಗೌಡ, ಸಿಪಿಐ ಅಲಿಸಾಬ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

