ಕೊಲ್ಹಾರದಿಂದ ಆಲಮಟ್ಟಿ ಮೂಲವಾಗಿ ಬಂಗಾರಪೇಟೆಗೆ ಹೋಗುತ್ತಿದ್ದ ಈರುಳ್ಳಿ ತುಂಬಿದ್ದ ಕ್ಯಾಂಟರ್, ಎಂಟ್ರನ್ಸ್ ಪ್ಲಾಜಾ ಎದುರಿನಲ್ಲಿರುವ ಇಳಿಜಾರು ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಕಾರು ಮತ್ತು ಕ್ರೂಸರ್ ವಾಹನಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ.ಆಲಮಟ್ಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿಯಾಗಿದ್ದು ಈರುಳ್ಳಿ ತುಂಬಿದ್ದ ಚೀಲಗಳು ರಸ್ತೆ ತುಂಬೆಲ್ಲಾ ಬಿದ್ದಿರುವುದು
bigtvnews | Hubli Dharwad News | Kannada News | Karnataka News Hubli News | News In Hubli | Local news

