Breaking News

ಹಬ್ಬ : ವಿಶ್ವವಸು ನಾಮ ಸಂವತ್ಸರದಲ್ಲಿ ಯುಗಾದಿ ಹಬ್ಬ.ಆಚರಣೆ ಹಿಂದಿರುವ ಹಿನ್ನೆಲೆ…

ಚೈತ್ರ ಮಾಸದ ಮೊದಲ ದಿನದಂದು ಯುಗಾದಿಯನ್ನು ಆಚರಿಸಲಾಗುತ್ತದೆ. ಆ ದಿನದಿಂದ ‘ವಿಶ್ವವಸು ನಾಮ ಸಂವತ್ಸರ’ ಪ್ರಾರಂಭವಾಗುತ್ತದೆ. ಯುಗಾದಿಯು ಹಿಂದೂ ಹೊಸ ವರ್ಷದ ಆರಂಭವನ್ನು ಸೂಚಿಸುವ ಹಬ್ಬವಾಗಿದೆ. ಯುಗಾದಿ ಎನ್ನುವ ಪದವು ‘ಯುಗ’ ಮತ್ತು ‘ಆದಿ’ ಸಂಸ್ಕೃತ ಪದಗಳಿಂದ ಹುಟ್ಟಿಕೊಂಡಿವೆ, ಇದು ‘ಹೊಸ ಯುಗದ ಆರಂಭ’ವನ್ನು ಸೂಚಿಸುತ್ತದೆ. ಮಹಾರಾಷ್ಟ್ರದಲ್ಲಿ ಗುಡಿ ಪಾಡ್ವಾ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಯುಗಾದಿ ಮತ್ತು ಕರ್ನಾಟಕದಲ್ಲಿ ಯುಗಾದಿ ಎಂದು ವಿಭಿನ್ನ ಹೆಸರುಗಳಲ್ಲಿ ಆಚರಿಸಲಾಗುತ್ತದೆ. ಇದು ಅನಾದಿ ಕಾಲದ ಸಂಪ್ರದಾಯವಾಗಿದೆ.ರಾವಣನನ್ನು ಸಂಹರಿಸಿ ವಿಜಯಿಯಾಗಿ ಹಿಂದಿರುಗಿದ ಶ್ರೀರಾಮನ ಪಟ್ಟಾಭಿಷೇಕದ ದಿನವೆಂದೂ ಪುರಾಣವಿದೆ. ಸೂರ್ಯನ ಮೊದಲ ಕಿರಣ ಭುವಿಯನ್ನು ಸ್ಪರ್ಶಿಸಿದ ದಿನವೆಂತಲೂ ಪ್ರತೀತಿ ಇದೆ

Share News

About BigTv News

Check Also

ಹಾವೇರಿ ನಗರದಲ್ಲಿ 11ರಿಂದ ಒಂದೇ ಭಾರತ್ ನಿಲುಗಡೆ.

ಹಾವೇರಿ ಜಿಲ್ಲೆಯ ಜನರ ಬಹು ದಿನಗಳ ಬೇಡಿಕೆಯಾಗಿದ್ದ ಒಂದೇ ಭಾರತ ರೈಲು ನಿಲುವಡೆ ದಿನಾಂಕ ನಿಗದಿಯಾಗಿದೆ. ಕೇಂದ್ರ ರೈಲ್ವೆ ಕಾತೆ …

Leave a Reply

Your email address will not be published. Required fields are marked *