ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ಬೈಪಾಸ್ನಲ್ಲಿ ಖಾಸಗಿ ಶಾಲೆಯ ಬಸ್ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ನಡೆದಿದೆ. ದೊಡ್ಡಬಳ್ಳಾಪುರ ಮೂಲದ ಉದಯ್ ಕುಮಾರ್, ಜಾರ್ಖಂಡ್ ಮೂಲದ ಕಾರ್ಮಿಕ ಪ್ರಕಾಶ್ ಮೃತರು. ಗೌರಿಬಿದನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

