Breaking News

ಗುಡಿಸಲಿಗೆ ಆಕಸ್ಮಿಕ ಬೆಂಕಿ,ಎರಡು ಹಸು, ಕರು ಸಜೀವ ದಹನ.!

ಹುಣಸೆಕಟ್ಟೆ ಗ್ರಾಮದ ರತ್ನಮ್ಮ ಅವರ ಗುಡಿಸಲಿಗೆ ಭಾನುವಾರ ಆಕಸ್ಮಿಕವಾಗಿ ಬೆಂಕಿ ಬಿದ್ದು ಎರಡು ಹಸು, ಒಂದು ಕರು, ಎರಡು ಕುರಿ ಹಾಗೂ ನಾಲ್ಕು ಮೇಕೆ ಸಹಿತ ಗುಡಿಸಲಿನಲ್ಲಿದ್ದ ಎಲ್ಲ ವಸ್ತುಗಳು ಸುಟ್ಟು ಭಸ್ಮವಾಗಿದೆ.ಬೆಂಕಿ ಆರಿಸಲು ನಡೆಸಿದ ಪ್ರಯತ್ನ ವಿಫಲಗೊಂಡಿದೆ. ಬಟ್ಟೆ, ಪಾತ್ರೆ, ದವಸಧಾನ್ಯ ಸಂಪೂರ್ಣವಾಗಿ ಭಸ್ಮವಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *