Breaking News
Oplus_131072

ತಿಪಟೂರು : ಆಕಸ್ಮಿಕ ಬೆಂಕಿ ಅವಘಡ, ಗ್ಯಾಸ್ ಸಿಲಿಂಡರ್ ಸ್ಫೋಟ, ಮನೆಗಳು ಭಸ್ಮ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿ.

ಕಲ್ಲಯ್ಯನಪಾಳ್ಯ ಗ್ರಾಮದ ಗಂಗಾಧರ ಮತ್ತು ಅವರಿಗೆ ಸೇರಿದ ಮತ್ತೊಂದು ಮನೆ ಹಾಗೂ ಸಾವಿತ್ರಮ್ಮ ಗುಡ್ಡಯ್ಯ, ರೂಪ ಮಂಜುನಾಥ್ ಎಂಬುವವರ ಮನೆಗೆ ಬೆಂಕಿ ತಗುಲಿದೆ.ಗಂಗಾಧರ ಮನೆಯಲ್ಲಿ ಬೆಂಕಿ ಅವಘಡದಿಂದಾಗಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಕಾರಣ ನಾಲ್ಕು ಸಾವಿರಕ್ಕೂ ಹೆಚ್ಚು ಕೊಬ್ಬರಿ, 80 ಗ್ರಾಂ ಚಿನ್ನ, ₹3.50 ಲಕ್ಷ, ರಾಗಿ, ಅಕ್ಕಿ, ದವಸ ಧಾನ್ಯಗಳು, ಮನೆ ಹಾಗೂ ಜಮೀನಿನ ದಾಖಲಾತಿ ಬೆಂಕಿಗೆ ಆಹುತಿಯಾಗಿದೆ. ಮನೆಯ ಸದಸ್ಯರು ಕೂಲಿ ಕೆಲಸಕ್ಕೆ ಹೋಗಿದ್ದರು.
ಬೆಂಕಿ ಹೊತ್ತಿಕೊಂಡ ಬಗ್ಗೆ ತಿಪಟೂರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *