Breaking News
Oplus_131072

ತಂದೆಯನ್ನೇ ಕೊಂದು ಅಪಘಾತವೆಂದು ಬಿಂಬಿಸಿದ್ದ ಮಗ.!

ಕಲಬುರಗಿ ಹೊರ ವಲಯ ಶಾಹಬಾದ್ ರಸ್ತೆಯಲ್ಲಿ ಇಟ್ಟಿಗೆ ಭಟ್ಟಿಯಲ್ಲಿ ರಾಜು ಗಾಯಕವಾಡ ಕೂಲಿ ಕೆಲಸ ಮಾಡುತ್ತಿದ್ದರು.
ಇತ್ತೀಚಿನ ದಿನಗಳಲ್ಲಿ ರಾಜು ಕುಡಿತ ಜಾಸ್ತಿ ಆಗಿತ್ತು‌ ಕಳೆದ 4-5 ವರ್ಷಗಳಿಂದ ಕೆಲಸ ಮಾಡುವುದು ಕಡಿಮೆ ಮಾಡಿದ್ದರು. ಹೆಂಡತಿ ಮತ್ತು ಮಕ್ಕಳಿಗೆ ಗಲಾಟೆ ಮಾಡುತ್ತಿದ್ದರು. ತಂದೆ ಕಾಟಕ್ಕೆ ಬೇಸತ್ತು ಅಪ್ರಾಪ್ತ ಮಗ ಮತ್ತು ಅಳಿಯ ಸಚಿನ್ ಇಬ್ಬರು ಸೇರಿಕೊಂಡು ರಾಜು ಗಾಯಕವಾಡ ಅವರ ಹಲ್ಲೆ ಮಾಡಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *