ಬೆಳಗಾವಿಯಲ್ಲಿ ಬಸ್ ಚಾಲಕರೊಬ್ಬರು ಬಸ್ಸಿನಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿಯ ಡಿಪೋದ ಎರಡನೇ ಘಟಕದಲ್ಲಿ ಈ ಘಟನೆ ನಡೆದಿದೆ. ಎರಡನೇ ಘಟಕದ ಬಸ್ ಚಾಲಕ ಬಾಲಚಂದ್ರ ಹುಕೋಜಿ ನೇಣಿಗೆ ಶರಣಾದ ಚಾಲಕ. ನಿರಂತರ ಬೆನ್ನು ನೋವುನಿಂದ ಬಳಲುತ್ತಿದ್ದ ವಾಲಚಂದ್ರ ಅವರು ಮನೆಯಲ್ಲಿ ಅಕ್ಕನ ಮದುವೆಗೆ ರಜೆಯನ್ನು ಕೇಳಿದ್ದರು.ರಜೆ ನೀಡದ ಹಿನ್ನೆಲೆಯಲ್ಲಿ ಸಿಬಿಟಿಯಿಂದ ವಡಗಾವ ನಗರ ಸಂಚಾರ ಬಸ್ನಲ್ಲ ಕರ್ತವ್ಯ ನಿರ್ವಹಿಸಬೇಕಿದ್ದ ಅವರು ಅದೇ ಬಸ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

