ದಗದಗ ಬಿಸಿಲಿನ ನಡುವೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳಲ್ಲಿ ಗುಡುಗು ಸಹಿತ ಮಳೆ ಅಗಲಿದ್ದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ. ಉತ್ತರ ಕನ್ನಡ. ದಕ್ಷಿಣ ಕನ್ನಡ. ಉಡುಪಿ ಹಾಗೂ ದಕ್ಷಿಣ ಒಳನಾಡು , ಮಲೆನಾಡು ಭಾಗದ ಚಿಕ್ಕಮಂಗಳೂರು. ಕೊಡಗು. ಶಿವಮೊಗ್ಗ. ಹಾಸನ. ಮೈಸೂರು. ಚಾಮರಾಜನಗರ ಜಿಲ್ಲೆಗಳಲ್ಲಿ ಹಗುರದಿಂದಲೇ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

