Breaking News

ಕನ್ನಡಪರ ಚಿಂತಕ, ಸಾಹಿತಿ ಪಿ.ವಿ.ನಾರಾಯಣ ಇನ್ನಿಲ್ಲ:ಅನಾರೋಗ್ಯ ದಿಂದ್ ನಿಧನ.

ಸಾಹಿತಿ, ವಿದ್ವಾಂಸ ಪಿ. ವಿ. ನಾರಾಯಣ (82) ಅವರು ಇಂದು ಬೆಳಿಗ್ಗೆ ವಯೋಸಹಜ ಅನಾರೋಗ್ಯದಿಂದ ನಿಧನರಾದರು. ಜಯನಗರದ 8ನೇ ಬ್ಲಾಕ್​ನ ಹೇಮಂತ ಅರಿಷ್ಠ ಅಪಾರ್ಟ್ಮೆಂಟ್​​ನಲ್ಲಿ ಅವರು ಇಹಲೋಕ ತ್ಯಜಿಸಿದ್ದು ಅಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.ಅವರ ವಚನ ವ್ಯಾಸಂಗ ಕೃತಿಗೆ ಇಳಕಲ್ಲಿನ ಶ್ರೀವಿಜಯ ಮಹಂತೇಶ ಮಠ ಪುರಸ್ಕಾರ, ಸಮಾಜದ ಮೇಲೆ ವಿಜ್ಞಾನದ ಪ್ರಭಾವ ಕೃತಿಗೆ ರಾಜ್ಯ ಸಾಹಿತ್ಯ ಅಕಾಡಮಿ ಬಹುಮಾನ ಮತ್ತು ಆರ್ಯಭಟ ಪ್ರಶಸ್ತಿ ಸೇರಿ ಹಲವಾರು ಪ್ರಶಸ್ತಿಗಳು ಲಭಿಸಿವೆ.ಮಧ್ಯಾಹ್ನ 3:00 ಗಂಟೆಗೆ ಬನಶಂಕರಿ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *