ಅಂಗನವಾಡಿ ಸಹಾಯಕಿ ಗೈರು ಹಾಜರು ಸಕ್ರಮಗೊಳಿಸಲು ಒಂದು ಲಕ್ಷ ರೂಪಾಯಿ ಬೇಡಿಕೆ ನೀಡಿದ ಅಂಗನವಾಡಿ ಕಾರ್ಯಕರ್ತೆ ವನಜಾಕ್ಷಿ ಬಸ್ಸು ನಿಲ್ದಾಣದ ಬಳಿ 80000 ಲಂಚ ಪಡೆಯುತ್ತಿರುವ ಸಮಯದಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಲೋಕಾಯುಕ್ತ ಡಿವೈಸ್ಪಿ ಜೆಎಚ್ ಇನಾಂದರ್ ನೇತೃತ್ವದಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದರು. ಪಿ.ಐ ಸಿದ್ದರಾಯ್, ಸಂಗಮೇಶ್ ಹಾಗೂ ಇತರ ಲೋಕಾಯುಕ್ತ ಸಿಬ್ಬಂದಿಗಳು ಕರಚರಣೆಯಲ್ಲಿ ಭಾಗಿ ಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

