ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗದ ಚನ್ನಾಪುರ ಗ್ರಾಮದ ಬಳಿ ಮಂಗಳವಾರ ತಡರಾತ್ರಿ ಘಟನೆ ನಡೆದಿದ್ದು, ಬೆಳಗಾವಿ ಮೂಲದ ಮಹಿಳೆ ಉಚ್ಚಂಗಿದುರ್ಗದ ಉಚ್ಚಂಗೆಮ್ಮ ಜಾತ್ರೆಗೆ ಮಕ್ಕಳ ಜೊತೆ ಬಂದಿದ್ದರು. ಜಾತ್ರೆ ಮುಗಿಸಿಕೊಂಡು ದಾವಣಗೆರೆಗೆ ಹೋಗಲು ಬಸ್ ಹತ್ತಿದಾಗ ಬಸ್ ಸಿಬ್ಬಂದಿ ಅತ್ಯಾಚಾರ ಎಸಗಿದ್ದಾರೆ. ಬನಶಂಕರಿ ಎಂಬ ಹೆಸರಿನ ಖಾಸಗಿ ಬಸ್ ಆರೋಪಿಗಳು ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸುತ್ತಿದ್ದ ವೇಳೆ ಮಹಿಳೆ ಕಿರುಚಾಡಿದ್ದಾರೆ. ಮಹಿಳೆಯ ಕಿರುಚಾಟ ಕೇಳಿ ಸಾರ್ವಜನಿಕರು ರಕ್ಷಿಸಿದ್ದಾರೆ.ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

