Breaking News
Oplus_131072

ತುರುವೇಕೆರೆ: ವೃದ್ಧೆ ತಲೆಗೆ ಹೊಡೆದು ಮಾಂಗಲ್ಯ ಸರ ಕಿತ್ತು ಪರಾರಿ,ನೆಲಕ್ಕೆ ಬಿದ್ದು ತಲೆಗೆ ಗಾಯ.!

ಹಿಂಡಮಾರನಹಳ್ಳಿ ಗ್ರಾಮದ ಮಂಜೇಗೌಡ ಅವರ ತಾಯಿ ಪುಟ್ಟಮ್ಮ ಮಂಜಾನೆ ಶೌಚಾಲಯಕ್ಕೆ ಹೋಗಲು ಮನೆಯಿಂದ ಹೊರ ಬಂದಿದ್ದಾಗ ಕಳ್ಳರು ತಲೆಗೆ ಹೊಡೆದು ಕೊರಳಲ್ಲಿ ಇದ್ದ 30 ಗ್ರಾಂ ತೂಕದ ಸರ ಕಸಿದು ಪರಾರಿಯಾಗಿದ್ದಾರೆ.ಪುಟ್ಟಮ್ಮ ನೆಲಕ್ಕೆ ಬಿದ್ದಿದ್ದು ತಲೆಗೆ ಗಾಯವಾಗಿತ್ತು. ನಂತರ ಆಸ್ಪತ್ರೆಗೆ ದಾಖಲಿಸಲಾಯಿತು. ಎಸ್ .ಪಿ ಖಾದರ್, ಡಿವೈಎಸ್‌ಪಿ ಓಂ. ಪ್ರಕಾಶ್, ಸಿಪಿಐ ಲೋಹಿತ್, ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *