Breaking News
Oplus_131072

ತುರುವೇಕೆರೆ: ವೃದ್ಧೆ ತಲೆಗೆ ಹೊಡೆದು ಮಾಂಗಲ್ಯ ಸರ ಕಿತ್ತು ಪರಾರಿ,ನೆಲಕ್ಕೆ ಬಿದ್ದು ತಲೆಗೆ ಗಾಯ.!

ಹಿಂಡಮಾರನಹಳ್ಳಿ ಗ್ರಾಮದ ಮಂಜೇಗೌಡ ಅವರ ತಾಯಿ ಪುಟ್ಟಮ್ಮ ಮಂಜಾನೆ ಶೌಚಾಲಯಕ್ಕೆ ಹೋಗಲು ಮನೆಯಿಂದ ಹೊರ ಬಂದಿದ್ದಾಗ ಕಳ್ಳರು ತಲೆಗೆ ಹೊಡೆದು ಕೊರಳಲ್ಲಿ ಇದ್ದ 30 ಗ್ರಾಂ ತೂಕದ ಸರ ಕಸಿದು ಪರಾರಿಯಾಗಿದ್ದಾರೆ.ಪುಟ್ಟಮ್ಮ ನೆಲಕ್ಕೆ ಬಿದ್ದಿದ್ದು ತಲೆಗೆ ಗಾಯವಾಗಿತ್ತು. ನಂತರ ಆಸ್ಪತ್ರೆಗೆ ದಾಖಲಿಸಲಾಯಿತು. ಎಸ್ .ಪಿ ಖಾದರ್, ಡಿವೈಎಸ್‌ಪಿ ಓಂ. ಪ್ರಕಾಶ್, ಸಿಪಿಐ ಲೋಹಿತ್, ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *