Breaking News
Oplus_131072

ರಾಜ್ಯಪಾಲರ ಹೆಸರಿನಲ್ಲಿದ್ದ ಐದೂವರೆ ಎಕರೆ ಜಮೀನು ಭೂಗಳ್ಳರ ಪಾಲು.!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಲ್ಲಮ್ಮನ ಬೆಳವಡಿಯಲ್ಲಿರುವ ಸರ್ವೇ ನಂ.221/1ಬ 19 ಎಕರೆ 30 ಗುಂಟೆ ಸಾಗುವಳಿ ಜಮೀನಿನ ಪೈಕಿ 6 ಎಕರೆ ಜಮೀನನ್ನು 2002ರಲ್ಲಿ ಖರೀದಿ ಮಾಡಲಾಗಿತ್ತು. ಜಮೀನನ್ನು ಬಡ ಜನರಿಗೆ ಹಂಚುವ ಉದ್ದೇಶದಲ್ಲಿ ಸರ್ಕಾರ ಇದನ್ನು ರಾಜ್ಯಪಾಲರ ಹೆಸರಿನಲ್ಲಿ ನೋಂದಣಿ ಮಾಡಿಸಿತ್ತು.ಸರ್ವೇ ನಂಬರ್‌ನ ಜಮೀನಿನ ಪಹಣಿ ಪತ್ರ ಸರಿಪಡಿಸುವ ನೆಪದಲ್ಲಿ ಭೂಗಳ್ಳರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.ಇದರಲ್ಲಿ ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರರ ಪಾತ್ರವಿರುವ ಶಂಕೆ ವ್ಯಕ್ತವಾಗಿದೆ.ತಪ್ಪಿಕಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *