Breaking News
Oplus_131072

ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಯುವಕ ನಾಪತ್ತೆ!

ಸ್ನೇಹಿತರ ಜೊತೆಗೆ ನದಿಯಲ್ಲೂ ಈಚಲು ತೆರಳಿದ್ದಾಗ ಈ ಒಂದು ಘಟನೆ ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಈಗಾಗಲೇ ಹಲವೆಡೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನಾಪತ್ತೆಯಾಗಿರುವ ಯುವಕನಿಗಾಗಿ ಇದೀಗ ಶೋಧ ಕಾರ್ಯ ಮುಂದುವರಿದಿದೆ.ತುಂಗಾ ನದಿಯಲ್ಲಿ ಮನೋಜ್ ನಾಪತ್ತೆಯಾಗಿರುವ ಯುವಕ ಎಂದು ತಿಳಿದು ಬಂದಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *