Breaking News
Oplus_131072

ಮಂಡ್ಯ: ವಿಸಿ ನಾಲೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು!!

ಕುಟುಂಬದ ಮೂವರು ನಾಲೆಗೆ ಇಳಿದ ವೇಳೆ ಆಯತಪ್ಪಿ ಬಿದ್ದ ಪರಿಣಾಮ ಮೃತಪಟ್ಟಿದ್ದಾರೆ.ಮೃತಪಟ್ಟವರನ್ನು ಮೈಸೂರಿನ ಗೌಸಿಯಾ ನಗರದ ನಿವಾಸಿಗಳು ಎಂದು ಗುರುತಿಸಲಾಗಿದೆ. ಮಂಡ್ಯ ಸಮೀಪ ಚಿಕ್ಕಾಯರಹಳ್ಳಿ ಮಾರಮ್ಮನ ಜಾತ್ರೆಗೆ ಆಗಮಿಸಿದ್ದ ವೇಳೆ ಈ ಅವಘಡ ಸಂಭವಿಸಿದೆ.ಈ ಘಟನೆ ಕಂಡ ಸ್ಥಳೀಯರು ಮೊದಲಿಗೆ ಸೋನು ಹಾಗೂ ಸಿದ್ದೇಶ್ ಮೃತದೇಹಗಳನ್ನು ಹೊರಗೆ ತೆಗೆದಿದ್ದು, ಆ ನಂತರ ಪೊಲೀಸರ ಸಹಾಯದಿಂದ ಮತ್ತೊಂದು ಮೃತದೇಹವನ್ನು ಹೊರತೆಗೆಯೆಲಾಗಿದೆ.

Share News

About BigTv News

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *