ಕುಟುಂಬದ ಮೂವರು ನಾಲೆಗೆ ಇಳಿದ ವೇಳೆ ಆಯತಪ್ಪಿ ಬಿದ್ದ ಪರಿಣಾಮ ಮೃತಪಟ್ಟಿದ್ದಾರೆ.ಮೃತಪಟ್ಟವರನ್ನು ಮೈಸೂರಿನ ಗೌಸಿಯಾ ನಗರದ ನಿವಾಸಿಗಳು ಎಂದು ಗುರುತಿಸಲಾಗಿದೆ. ಮಂಡ್ಯ ಸಮೀಪ ಚಿಕ್ಕಾಯರಹಳ್ಳಿ ಮಾರಮ್ಮನ ಜಾತ್ರೆಗೆ ಆಗಮಿಸಿದ್ದ ವೇಳೆ ಈ ಅವಘಡ ಸಂಭವಿಸಿದೆ.ಈ ಘಟನೆ ಕಂಡ ಸ್ಥಳೀಯರು ಮೊದಲಿಗೆ ಸೋನು ಹಾಗೂ ಸಿದ್ದೇಶ್ ಮೃತದೇಹಗಳನ್ನು ಹೊರಗೆ ತೆಗೆದಿದ್ದು, ಆ ನಂತರ ಪೊಲೀಸರ ಸಹಾಯದಿಂದ ಮತ್ತೊಂದು ಮೃತದೇಹವನ್ನು ಹೊರತೆಗೆಯೆಲಾಗಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

