ಕರ್ನಾಟಕ ಸರ್ಕಾರವು ಹದಿಮೂರು ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗ ಮಾಡಿ ಆದೇಶ ಹೊರಡಿಸಿದೆ. ಇದರಲ್ಲಿ ಇಂಡಿ, ಕುಂದಾಪುರಕ್ಕೆ ಹೊಸ ಎಸಿಗಳನ್ನು ನೇಮಿಸಲಾಗಿದೆ.ಕರ್ನಾಟಕ ಐದನೇ ಹಣಕಾಸು ಆಯೋಗದ ಅಪರ ಕಾರ್ಯದರ್ಶಿಯಾಗಿದ್ದ ಕೆ.ಅನ್ನಪೂರ್ಣ ಅವರನ್ನು ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಹಾಗೂ ಕೌಶಲ್ಯಾಭಿವೃದ್ದಿ ಇಲಾಖೆಯ ಸಂಜೀವಿನಿ ಕರ್ನಾಟಕದ ಮುಖ್ಯ ಕಾರ್ಯಾಚರಣೆ ಅಧಿಕಾರಿಯಾಗಿ ನಿಯೋಜಿಸಲಾಗಿದೆ. ಈ ಹುದ್ದೆಗೆ ಹಿಂದೆ ಐಎಎಸ್ ಅಧಿಕಾರಿ ಕೆ.ಎಂ.ಗಾಯತ್ರಿ. ಸ್ಥಳ ನಿರೀಕ್ಷೆಣೆಯಲ್ಲಿದ್ದ ಜಿ.ಡಿ.ಶೇಖರ್ ಅವರನ್ನು ರಾಮನಗರ ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶರಾಗಿ ನಿಯೋಜಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

