Breaking News

ಯತ್ನಾಳ್​ಗೆ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ.

ಉಚ್ಛಾಟನೆ ಬೆನ್ನಲ್ಲೇ ಮತ್ತಷ್ಟು ಆ್ಯಕ್ಟೀವ್ ಆಗಿರುವ ಯತ್ನಾಳ್​ ಎಲ್ಲೆಡೆ ಪ್ರವಾಸ ಕೈಗೊಂಡಿದ್ದಾರೆ. ಅದರಂತೆ ಇಂದು ಉತ್ತರ ಕರ್ನಾಟಕದ ಶಕ್ತಿದೇವಿ ಬೆಳಗಾವಿಯ ಶ್ರೀ ರೇಣುಕಾ ಯಲ್ಲಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ವೇಳೆ ಯತ್ನಾಳ್ ಗೆ ಯಡಿಯೂರಪ್ಪ ಅವರು ಯಲ್ಲಮ್ಮನ ದರ್ಶನ ಮಾಡಿಸಿದರು. ಯಡಿಯೂರಪ್ಪ ಅಂದ್ರೆ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಅಲ್ಲ. ದೇವಸ್ಥಾನದ ಅರ್ಚಕ ಯಡಿಯೂರಪ್ಪ ಅವರು ವಿಶೇಷ ಪೂಜೆ ಮಾಡಿ ಯತ್ನಾಳ್​​ಗೆ ಆಶೀರ್ವಾದ ಮಾಡಿದರು.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *