ಕಾರು ಮತ್ತು ದ್ವಿಚಕ್ರ ವಾಹನ ಸಾವರ ಚಿತ್ರದುರ್ಗಕೆಕ ಹೋಗುತ್ತಿದ್ದು, ಕಾರಿನ ಚಾಲಕನು ಓವರ್ಟೇಕ್ ಮಾಡುವಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಕಾನಾಹೊಸಹಳ್ಳಿ ಪಿಎಸ್ಐ ಸಿದ್ದರಾಂ ಬಿದ್ರಾಣಿ ಅವರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದು, ಕಾರಿನ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಕಾನಾಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

