Breaking News
Oplus_131072

ಸಂಬಳ ನೀಡದ ಕಾರಣ ಆಯಂಬುಲೆನ್ಸ್ ಚಾಲಕ ಆತ್ಮಹತ್ಯೆಗೆ ಶರಣು!!

ಓಂಕಾರ ಪವಾರ್ ಅವರು ನಗರದ ಖಾಸಗಿ ಆಸ್ಪತ್ರೆಯ ಆಯಂಬುಲೆನ್ಸ್​ನ​ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ.ಆದರೆ ಆಸ್ಪತ್ರೆ ಆಡಳಿತ ಮಂಡಳಿ ಕಳೆದ ನಾಲ್ಕು ತಿಂಗಳ ಸಂಬಳ ನೀಡಿದೇ ಸತಾಯಿಸುತ್ತಿದ್ದರು. ಸಂಬಳಕ್ಕಾಗಿ ಮನವಿ ಮಾಡಿದ್ರೂ ಸ್ಪಂದಿಸದ ಹಿನ್ನೆಲೆಯಲ್ಲಿ ನೊಂದ ಓಂಕಾರ ಪವಾರ್ ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಡೆತ್ ನೋಟ್ ಬರೆದಿಟ್ಟು, ಶಹಾಪುರದ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಓಂಕಾರ್‌ಸಾವಿಗೆ ಆಸ್ಪತ್ರೆಯವರೇ ಕಾರಣ ಅಂತ ಕುಟುಂಬಸ್ಥರು ಆರೋಪಿಸಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *