ಮೈಸೂರಿನ ಶಾಂತಿನಗರದಲ್ಲಿ 2ನೇ ಹೆಂಡತಿ ಪುತ್ರನಾದ ಮತೀನ್ ಮನೆಗೆ ಬರುವಂತೆ ಕರೆ ಮಾಡಿದ್ದಾನೆ. ಆದರೆ ತಂದೆ ಮನೆಗೆ ಬರ್ತಿದಂತೆ ಎದೆಗೆ ಚೂರಿಯಿಂದ ಚುಚ್ಚಿ ಕೊಲೆ ಮಾಡಿ, ಅಲ್ಲಿಂದ ಪರಾರಿಯಾಗಿದ್ದಾನೆ. ಮೊಬೈಲ್ಕೊಡದವಿಚಾರಕ್ಕೆ ಇಬ್ಬರ ನಡುವೆ ಮಾತಿನ ಚಾಕಮಕಿ ನಡೆದಿದ್ದು ಕೊಲೆಯಲ್ಲಿ ಘಟನೆ ಅಂತ್ಯವಾಗಿದೆ. ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

