ಬಿಹಾರದ ರಿತೇಶನ ಕ್ರೂರತ್ವಕ್ಕೆ ಐದು ವರ್ಷದ ಕಂದಮ್ಮ ಇಹಲೋಕ ತ್ಯಜಸಿದ್ದು ಅವಳಿ ನಗರವನ್ನು ಬೆಚ್ಚಿಬಿಳಿಸಿದೆ… ಇದರ ನಡುವೆ ಈ ಬಡ ಕುಟುಂಬಕ್ಕೆ ಸಾಂತ್ವಾನದ ಜೊತೆಗೆ ಆಸರೆಯಾಗಿ ನಿಂತು ಇನ್ನೊಬ್ಬರಿಗೆ ಮಾದರಿಯಾಗಿದ್ದು ಹುಬ್ಬಳ್ಳಿಯ ಆದಿತ್ಯರಾಜ್ ದಾಂಡೇಲಿ… ಮೂಲತ ಉದ್ಯಮಿಯಾಗಿರುವ ಆದಿತ್ಯರಾಜ್ ಈ ಸುದ್ದಿ ತಿಳಿದ ನಂತರ ಸಾಮಾಜಿಕ ಬದ್ದತೆಯನ್ನ ಮೆರೆಯುವದರ ಜೊತೆಗೆ ಬಾಲಕಿ ಕುಟುಂಬಕ್ಕೆ

ಒಂದು ಲಕ್ಷ ರೂಪಾಯಿ ಹಣವನ್ನು ನೀಡಿ ಸಾಂತ್ವಾನದ ಜೊತೆಗೆ ದೈರ್ಯ ತುಂಬಿದ್ದಾರೆ… ಆದಿತ್ಯರಾಜ್ಯ ಅವರ ಈ ನಡೆಗೆ ಅವಳಿ ನಗರದ ಜನತೆ ಇಂತಹ ಯುವಕರ ಅವಶ್ಯಕತೆ ಈ ಸಮಾಜಕ್ಕೆ ಇದೆ ಈ ಒಂದು ಮಾದರಿ ನಡೆಗೆ ನಮ್ಮದೊಂದು ಸೆಲ್ಯೂಟ್ ಎಂದಿದ್ದಾರೆ…..
bigtvnews | Hubli Dharwad News | Kannada News | Karnataka News Hubli News | News In Hubli | Local news

