ಹುಬ್ಬಳ್ಳಿಗೆ ಸಿಐಡಿ ಅಧಿಕಾರಿಗಳು ಆಗಮಿಸಿದ್ದಾರೆ.
ಆರೋಪಿ ಪೈರಿಂಗ್ ಸಾವು ಹಿನ್ನೆಲೆಯಲ್ಲಿ ಪ್ರಕರಣ ಸಿಐಡಿಗೆ ವರ್ಗಾವಣೆಯಾಗಿದ್ದು, ಆರೋಪಿ ಸಾವು ಪ್ರಕರಣದಲ್ಲಿ ನಾಳೆ ಅಥವಾ ನಾಡಿದ್ದನಿಂದ ಸಿಐಡಿ ತನಿಖೆ ಆರಂಭವಾಗೋ ಸಾಧ್ಯತೆಯಿದೆ. ಎಸ್.ಪಿ ವೆಂಕಟೇಶ್,ಡಿವೈಎಸ್ಪಿ ಪುನೀತ್ಕುಮಾರ, ಇನ್ಸ್ಪೆಕ್ಟರ್ ಮಂಜುನಾಥ ಅಧಿಕಾರಿಗಳನ್ನ ಒಳಗೊಂಡ ಸಿಐಡಿ ತಂಡ ಹುಬ್ಬಳ್ಳಿಗೆ ಆಗಮಿಸಿದ್ದು, ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

