ಸೋಮವಾರ ಶಿರಾದಿಂದ ಗ್ರಾಮಕ್ಕೆ ಸ್ನೇಹಿತನೊಂದಿಗೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ ಹಿಂಬದಿಯಿಂದ ರಸ್ತೆಗೆ ಬಿದ್ದಿದ್ದಾರೆ. ತಲೆಗೆ ಗಾಯವಾಗಿದೆ. ಬೆಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಕೀರ್ತನ್ ಶಿರಾದ ರಂಗನಾಥ ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

