Breaking News
Oplus_131072

ಬಸ್ ಅಪಘಾತ: ಕುರುಬರ ಸಂಘದ ಜಿಲ್ಲಾಧ್ಯಕ್ಷ ಸಾವು!!

ಹಾನಗಲ್ ಕಲ್ಲಹಕ್ಕಲ್ ಕಮಟಗೇರಿಯ ಶಿವಮಣಿ ಅಯ್ಯಪ್ಪಸ್ವಾಮಿ ಆಶ್ರಮದಿಂದ ಮಾಲಾಧಾರಿಗಳು ಯಾತ್ರೆ ಹೊರಟಿದ್ದರು.ಅಪಘಾತದಲ್ಲಿ‌ ತಲೆಗೆ ತೀವ್ರ ಪೆಟ್ಟು ಬಿದ್ದು‌ ಮಾರುತಿ ಅವರು ಮೃತಪಟ್ಟಿದ್ದಾರೆ. ಉಳಿದ 29 ಜನಕ್ಕೆ ಸಣ್ಣಪುಟ್ಟ ಗಾಯವಾಗಿದೆ.ಮಾರುತಿ ಅವರಿಗೆ ಪತ್ನಿ ಹಾಗೂ ಪುತ್ರ ಇದ್ದಾರೆ.‌ಮೃತದೇಹವನ್ನು ಹಾನಗಲ್‌ಗೆ ತರುವ ಪ್ರಕ್ರಿಯೆ ಆರಂಭವಾಗಿದೆ.ಬಸ್‌ ಮಾರ್ಗಮಧ್ಯೆ ಉರುಳಿಬಿದ್ದು ಅಪಘಾತ ಸಂಭವಿಸಿದ್ದು, ಹಾವೇರಿ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಮಾರುತಿ ಹರಿಹರ ಅವರು ಮೃತಪಟ್ಟಿದ್ದಾರೆ.

Share News

About BigTv News

Check Also

ಹುಬ್ಬಳ್ಳಿ : ಬಾವಿಗೆ ಬಿದ್ದು ಬಾಲಕ ಸಾವು

ಹುಬ್ಬಳ್ಳಿಯಲ್ಲಿ ಕ್ರಿಕೆಟ್ ಆಡುವ ಸಂದರ್ಭದಲ್ಲಿ ಬಾಲ್ ಹುಡುಕಲು ಹೋದ ಬಾಲಕನೊಬ್ಬ ಆಯತಪ್ಪಿ ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ಹಳೆ ಹುಬ್ಬಳ್ಳಿಯ …

Leave a Reply

Your email address will not be published. Required fields are marked *

You cannot copy content of this page