Breaking News
Oplus_131072

ಬೆಂಗಳೂರು: ಪತ್ನಿ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ!!!

ಪತ್ನಿ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಲಾರಿ ಮಾಲೀಕ 45 ವರ್ಷದ ಸ್ವಾಮಿ ಮೃತ ಪತಿ. ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃತನ ಸಂಬಂಧಿ ನಾಗರಾಜ್ ಎಂಬುವವರು ಮಾಧ್ಯಮದವರೊಂದಿಗೆ ಮಾತನಾಡಿದ್ದು, ಮೃತ ಸ್ವಾಮಿ ಒಳ್ಳೆಯ ಮನುಷ್ಯ. ಮದುವೆ, ಮನೆ, ಮಕ್ಕಳು ಅಂತ ಇದ್ದವರು. ಆತನ ಪತ್ನಿ ಕಳೆದ ಎರಡು ವರ್ಷಗಳ ಹಿಂದೆ ಗುತ್ತಿಗೆ ಮೇಲೆ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕೆಲಸಕ್ಕೆ ಸೇರಿದ್ದರು.ಸ್ವಾಮಿ ನಿನ್ನೆ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೊತೆಗೆ ಮೂರು ಪುಟಗಳ ಡೆತ್ ನೋಟ್​​ ಬರೆದು ಇಟ್ಟಿದ್ದಾರಂತೆ. ಅದು ನಮಗೆ ಸಿಕ್ಕಿಲ್ಲ. ಪೊಲೀಸರು ಮಹಜರು ಮಾಡಿದಾಗ ನೋಡಬೇಕು ಎಂದು ಹೇಳಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *