Breaking News
Oplus_131072

ಹೆದ್ದಾರಿಯಲ್ಲಿ ವಾಹನ ಡಿಕ್ಕಿ :ಸಾವು

ಮಂಡ್ಯ ಜಿಲ್ಲೆಯ ಹನಕೆರೆ ಬಳೆ ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ಹೈವೇಯಲ್ಲಿ ಗುರುವಾರ ರಾತ್ರಿ ವಾಹನ ಡಿಕ್ಕಿಯಾಗಿ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ಹೆದ್ದಾರಿಯ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಸ್ಥಳೀಯರು ದಿಢೀರ್ ಪ್ರತಿಭಟಿಸಿದರು ಬಿ ಗೌಡಗೆರೆ ಗ್ರಾಮದ ಜಿ.ಕೆ ಕೆಂಪೇಗೌಡ ಎಂಬುವರ ಪತ್ನಿ ಯಶೋದಮ್ಮ ಮೃತ ಮಹಿಳೆ. ಸ್ಥಳೀಯ ಸಾರ್ವಜನಿಕರು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ

Share News

About BigTv News

Check Also

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ತಿಂಗಳ ಹಿಂದಷ್ಟೇ ಆರಂಭವಾಗಿದ್ದ ‘ಶುದ್ಧ ತಿಂಡಿ’ ಹೋಟೆಲ್ ಸುಟ್ಟು ಭಸ್ಮ

ಬೆಂಗಳೂರಿನಲ್ಲಿ ಗುರುವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಇತ್ತೀಚಿಗಷ್ಟೇ ಆರಂಭವಾಗಿದ್ದ ಶುದ್ಧ ತಿಂಡಿ ಎಂಬ ಹೊಸ ಹೋಟೆಲ್ ಸಂಪೂರ್ಣ ಸುಟ್ಟು …

Leave a Reply

Your email address will not be published. Required fields are marked *