ಹುಬ್ಬಳ್ಳಿಯಲ್ಲಿ ಕ್ರಿಕೆಟ್ ಆಡುವ ಸಂದರ್ಭದಲ್ಲಿ ಬಾಲ್ ಹುಡುಕಲು ಹೋದ ಬಾಲಕನೊಬ್ಬ ಆಯತಪ್ಪಿ ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ಹಳೆ ಹುಬ್ಬಳ್ಳಿಯ ಶ್ರೀನಗರದಲ್ಲಿ ಗುರುವಾರ ನಡೆದಿದೆ. ನಗರದ ದೀಪಕ್ ಮನಸ್ಸಿನ ಕಾಯಿ ಮೃತಪಟ್ಟ ಬಾಲಕ ಬಾವಿಗೆ ಬಿದ್ದ ದೇಹವನ್ನು ಕೆಂಸಿಗೆ ರವಾನಿಸಲಾಗಿದೆ. ಹುಬ್ಬಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಈ ಬಗ್ಗೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರನ ದಾಖಲಾಗಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

