ಶಿಲ್ಪಾ ಶಿಗ್ಗಾಂವಿಯ ನವೀನ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದರು. ನವೀನ್ ಆರೋಪಿ ರಂಜಾನ್ ನದಾಫ್ನ ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿ ರಂಜಾನ್ ನದಾಫ್ ಮೃತ ಶಿಲ್ಪಾಗೆ ಕರೆ ಮಾಡಿ ಕಿರುಕುಳ ನೀಡಿದ್ದನಂತೆ. ಈತನ ಕಿರುಕುಳಕ್ಕೆ ಬೇಸತ್ತು ಶಿಲ್ಪಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.ನವೀನ್ಗೆ ಹೊಡೆದು ಬಡೆದು ರಂಜಾನ್ ಪೊಲೀಸರಿಗೆ ದೂರು ನೀಡಿದ್ದಾರೆ. ನವೀನ್ ಮೊಬೈಲ್ ಕಸಿದುಕೊಂಡು ಅದರಲ್ಲಿನ ಶಿಲ್ಪಾ ನಂಬರ್ ತೆಗೆದುಕೊಂಡು ಕರೆ ಮಾಡಿ ಕಿರುಕುಳ ನೀಡಿದ್ದಾನೆ. ಇದರಿಂದ ಶಿಲ್ಪಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ರಂಜಾನ್ ನದಾಫ್ನನ್ನು ಒದ್ದು ಒಳಗೆ ಹಾಕಿ ಎಂದು ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

