ಕಲಬುರಗಿಯ ನಾಗನಹಳ್ಳಿ ಬಳಿ ರೈಲಿ ಸಿಲುಕಿ ಶಿವಕುಮಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಬುರಗಿ ತಾಲೂಕಿನ ಕುಮಸಿ ಗ್ರಾಮದ ಯುವಕ ಶಿವಕುಮಾರ್ ಆತ್ಮಹತ್ಯೆಗೂ ಮುನ್ನ ಲಿವಿಂಗ್ ಟುಗೆದರ್ ನಲ್ಲಿದ್ದ ಮಹಿಳೆಗೆ ಕರೆ ಮಾಡಿದ್ದ. ಈ ವೇಳೆ ರಕ್ಷಣೆಗೆ ಮುಮದಾಗಿ ಮಹಿಳೆಗೂ ಗಾಯ. ಗಾಯಾಳು ಮಹಿಳೆಗೆ ಕಲಬರುಗಿ ಜೇಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ವಾಡಿ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

