Breaking News

ಲಿವಿಂಗ್ ಟುಗೆದರ್ ಗೆ ಮನೆಯವರ ವಿರೋಧ:ರೈಲಿಗೆ ಸಿಲುಕಿ ಯುವಕ ಆತ್ಮಹತ್ಯೆ.!

ಕಲಬುರಗಿಯ ನಾಗನಹಳ್ಳಿ ಬಳಿ ರೈಲಿ ಸಿಲುಕಿ ಶಿವಕುಮಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಬುರಗಿ ತಾಲೂಕಿನ ಕುಮಸಿ ಗ್ರಾಮದ ಯುವಕ ಶಿವಕುಮಾರ್ ಆತ್ಮಹತ್ಯೆಗೂ ಮುನ್ನ ಲಿವಿಂಗ್ ಟುಗೆದರ್ ನಲ್ಲಿದ್ದ ಮಹಿಳೆಗೆ ಕರೆ ಮಾಡಿದ್ದ. ಈ ವೇಳೆ ರಕ್ಷಣೆಗೆ ಮುಮದಾಗಿ ಮಹಿಳೆಗೂ ಗಾಯ. ಗಾಯಾಳು ಮಹಿಳೆಗೆ ಕಲಬರುಗಿ ಜೇಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ವಾಡಿ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *