Breaking News

ಮಾರಕಾಸ್ತ್ರಗಳಿಂದ ಕೊಚ್ಚಿ, ಮಂಗಳಮುಖಿಯ ಬರ್ಬರ ಹತ್ಯೆ!

ಮೂರು ತಿಂಗಳ ಹಿಂದೆ ಜಗನ್ನಾಥ್ ಎನ್ನುವವರ ಜೊತೆ ಮಂಗಳಮುಖಿ ತನುಶ್ರೀ ವಿವಾಹವಾಗಿದ್ದು, ಕಳೆದ ಮೂರು ದಿನಗಳ ಹಿಂದೆಯೇ ತನುಶ್ರೀ ಭೀಕರವಾಗಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.ತನುಶ್ರೀ ಕೊಲೆಯಾದ ಬಳಿಕ ಪತಿ ಜಗನ್ನಾಥ್ ಮತ್ತು ಮನೆ ಕೆಲಸದಾಕೆ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದ್ದು, ಕೊಲೆಯಾದ ತನುಶ್ರೀ ಸಂಗಮ ಎನ್‌ಜಿಒ ಸಹ ನಡೆಸುತ್ತಿದ್ದರು. ಸದ್ಯ ಘಟನಾ ಸ್ಥಳಕ್ಕೆ ಕೆಆರ್ ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ

Share News

About BigTv News

Check Also

ಕೊಡಗು :ಹತ್ತು ದಿನಗಳಲ್ಲಿ ಐದು ಜಾನುವಾರುಗಳ ಕೊಂದ ಹುಲಿ!!

ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಮತ್ತು ಬಿರುನಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಹತ್ತು ದಿನಗಳಲ್ಲಿ 2 ಹುಲಿಗಳು 5 ಜಾನುವಾರುಗಳನ್ನು …

Leave a Reply

Your email address will not be published. Required fields are marked *

You cannot copy content of this page