Breaking News

ದುರಂತ: ಟ್ರ್ಯಾಕ್ಟರ್​ನಡಿ ಸಿಲುಕಿ ತುಂಡಾದ ಬಾಲಕನ ದೇಹ!!

ಚಿತ್ರದುರ್ಗದ ಕೆಳಗಳಹಟ್ಟಿ ಗ್ರಾಮದ ಓಬಣ್ಣ ಹಾಗೂ ದೀಪಾ ಎಂಬ ದಂಪತಿಯ ಪುತ್ರ ಈ ಅನಾಹುತದಲ್ಲಿ ಬಲಿಯಾಗಿದ್ದಾನೆ. ದೀಪಾ ತನ್ನ ಪುತ್ರನೊಂದಿಗೆ ತವರಿಗೆ ಬಂದಿದ್ದರು.ಈ ವೇಳೆ ದೀಪಾ ಅವರು ತನ್ನ ತಂದೆ ಮಾರಣ್ಣ ಜೊತೆ ಮಗನನ್ನು ಹೊಲಕ್ಕೆ ಟ್ರ್ಯಾಕ್ಟರ್​​​ನಲ್ಲಿ ಕರೆದುಕೊಂಡು ಹೋಗಿದ್ದರು. ತಾತನೊಂದಿಗೆ ಕುಳಿತಿದ್ದ ಬಾಲಕ ಮಾರ್ಗಮಧ್ಯೆ ಆಯತಪ್ಪಿ ಬಿದ್ದು ಟ್ರ್ಯಾಕ್ಟರ್​​​ನ ರೂಟರ್ ಯಂತ್ರಕ್ಕೆ ಸಿಲುಕಿದಾಗ ದೇಹ ತುಂಡಾಗಿದೆ. ಗುಡೇಕೋಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಕೊಡಗು :ಹತ್ತು ದಿನಗಳಲ್ಲಿ ಐದು ಜಾನುವಾರುಗಳ ಕೊಂದ ಹುಲಿ!!

ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಮತ್ತು ಬಿರುನಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಹತ್ತು ದಿನಗಳಲ್ಲಿ 2 ಹುಲಿಗಳು 5 ಜಾನುವಾರುಗಳನ್ನು …

Leave a Reply

Your email address will not be published. Required fields are marked *

You cannot copy content of this page