Breaking News

ನೆಲಕ್ಕೆ ಬಿದ್ದಿದ್ದ ಹೈ ಟೆನ್ಷನ್ ವಿದ್ಯುತ್ ತಂತಿ ತುಳಿದು ವ್ಯಕ್ತಿ ಮೃತ್ಯು!!

ಶನಿವಾರ ರಾತ್ರಿ ಭಾರೀ ಗಾಳಿ ಮಳೆಯಿಂದ 11 ಕೆವಿ. ವಿದ್ಯುತ್ ತಂತಿ ತುಂಡಾಗಿ ನೆಲಕ್ಕೆ ಬಿದ್ದಿತ್ತು. ಆದರೆ ವಿದ್ಯುತ್ ಸಂಪರ್ಕ ಕಡಿತಗೊಂಡಿರಲಿಲ್ಲ. ಇದರ ಅರಿವಿಲ್ಲದ ನಂದೀಶ್ ಇಂದು ಬೆಳಗ್ಗೆ ವಾಕಿಂಗ್ ಗೆ ಹೋದಾಗ ಆಕಸ್ಮಿಕವಾಗಿ ಈ ತಂತಿಯನ್ನು ತುಳಿದಿದ್ದು ಆಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಕೊಡಗು :ಹತ್ತು ದಿನಗಳಲ್ಲಿ ಐದು ಜಾನುವಾರುಗಳ ಕೊಂದ ಹುಲಿ!!

ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಮತ್ತು ಬಿರುನಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಹತ್ತು ದಿನಗಳಲ್ಲಿ 2 ಹುಲಿಗಳು 5 ಜಾನುವಾರುಗಳನ್ನು …

Leave a Reply

Your email address will not be published. Required fields are marked *

You cannot copy content of this page