Breaking News

ಘೋರ ಮಳೆ! ಸಿಡಿಲು ಬಡಿದು ಬಾಲಕ, ಆಕಳು ಸಾವು!!

ಬಳ್ಳಾರಿ ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ನಿಂಬಳಗೆರೆ ಸುತ್ತಮುತ್ತ ಹಾಗೂ ಕೋಗಳಿ ಹೋಬಳಿಯಲ್ಲಿ ಶುಕ್ರವಾರ ಉತ್ತಮ ಮಳೆಯಾಯಿತು. ಶಾಂತವೀರಯ್ಯ ಚಿಕ್ಕಯ್ಯನಮಠ ಎಂಬ ಬಾಲಕ ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಗಿಡಮರಗಳು ಉರುಳಿ ಬಿದ್ದವು. ತಾಲ್ಲೂಕಿನ ಅಲಬೂರು ಗ್ರಾಮದಲ್ಲಿ ಆಕಳೊಂದು ಸಿಡಿಲು ಬಡಿದು ಮೃತಪಟ್ಟಿದೆ. ಕೆ.ಕೋಡಿಹಳ್ಳಿ ಗ್ರಾಮದಲ್ಲಿ ಮನೆ ಮತ್ತು ಬೆಳೆಗಳಿಗೆ ಹಾನಿಯಾಗಿದೆ.

Share News

About BigTv News

Check Also

ಕೊಡಗು :ಹತ್ತು ದಿನಗಳಲ್ಲಿ ಐದು ಜಾನುವಾರುಗಳ ಕೊಂದ ಹುಲಿ!!

ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಮತ್ತು ಬಿರುನಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಹತ್ತು ದಿನಗಳಲ್ಲಿ 2 ಹುಲಿಗಳು 5 ಜಾನುವಾರುಗಳನ್ನು …

Leave a Reply

Your email address will not be published. Required fields are marked *

You cannot copy content of this page