Breaking News
Oplus_131072

ಸ್ನೇಹಿತರೊಂದಿಗೆ ಈಜಲು ಹೋದ ವೇಳೆಯೇ ಬಾಲಕರಿಬ್ಬರು ಸಾವು!!

ಭಾನುವಾರ ಮಧ್ಯಾಹ್ನ ಐವರು ಸ್ನೇಹಿತರು ಗ್ರಾಮದ ಸಮೀಪದಲ್ಲಿದ್ದ ಬಾವಿಯೊಂದರಲ್ಲಿ ಈಜಲು ತೆರಳಿದ್ದಾರೆ. ಈ ವೇಳೆ ಈಜು ಬಾರದ ಓರ್ವ ಬಾಲಕ ಬಾವಿಗೆ ಇಳಿದಿದ್ದು, ಆತನನ್ನು ರಕ್ಷಿಸಲು ಹೋದ ಮತ್ತೊಬ್ಬ ಕೂಡ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮುಚಳಂಬ ಗ್ರಾಮದ ಅವಿನಾಶ ಶರಣಪ್ಪ ಮಚಕೂರೆ, ಭಾಲ್ಕಿ ತಾಲೂಕಿನ ಕೋಟಗೇರಾ ಗ್ರಾಮದ ಬಾಗೇಶ ಕಮಲಾಕರ ಮಾನೆ ಮೃತಪಟ್ಟ ಬಾಲಕರು.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *