Breaking News

ಅನೈತಿಕ ಸಂಬಂಧ ಆರೋಪ: ಯಾದಗಿರಿಯಲ್ಲಿ ಉಸಿರುಗಟ್ಟಿಸಿ ಮಹಿಳೆಯ ಕೊಲೆ!!

ಯಾದಗಿರಿಯ ಕಂಚಗಾರಹಳ್ಳಿಯಲ್ಲಿ ಈ ಕೊಲೆ ನಡೆದಿದೆ. ಮಹಾದೇವಿ ಎಂಬ ಮಹಿಳೆಯನ್ನು ಕೊಲೆ ಮಾಡಲಾಗಿದೆ.7 ವರ್ಷದ ಹಿಂದೆ ಮಹಾದೇವಿ ಪತಿ ಸಾವನ್ನಪ್ಪಿದ್ದರು. ಮಹಾದೇವಿ 7 ವರ್ಷದಿಂದ ಮಕ್ಕಳ ಜೊತೆ ಜೀವನ ಸಾಗಿಸುತ್ತಿದ್ದರು.ಕೊಲೆಯಾದ ಮಹಾದೇವಿ ಜೊತೆ ಊರಿನ ಕೆಲವರು ಅನೈತಿಕ ಸಂಬಂಧ ಹೊಂದಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ಊರಿನ ಇಬ್ಬರ ಮೇಲೆ ಶಂಕೆ ವ್ಯಕ್ತವಾಗಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *