ಬೆಂಗಳೂರಿನ ಹೆಚ್ಬಿಆರ್ ಲೇಔಟ್ ನಲ್ಲಿ ಆಟೋದಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಇಮ್ರಾನ್ ಖಾನ್ ಅವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.ಹೆಚ್.ಬಿ.ಆರ್. ಲೇಔಟ್ ನ 13ನೇ ಕ್ರಾಸ್ ನಲ್ಲಿ ತಡರಾತ್ರಿ ಘಟನೆ ನಡೆದಿದೆ. ನಡೆದುಕೊಂಡು ಹೋಗುತ್ತಿದ್ದ ಇಮ್ರಾನ್ ನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಇಮ್ರಾನ್ ಖಾನ್ ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

