Breaking News

ಮದುವೆ ಆಗಲು ನಿರಾಕರಣೆ: ಯುವತಿಗೆ ಚಾಕು ಇರಿದ ಪ್ರೇಮಿ!

ಯುವತಿಯು ಮದುವೆಗೆ ನಿರಾಕರಿಸಿದಕ್ಕೆ ಆಂಧ್ರಪ್ರದೇಶದ ನಂದ್ಯಾಲ ಗ್ರಾಮದಿಂದ ಹೊಸಪೇಟೆ ನಗರಕ್ಕೆ ಆಗಮಿಸಿದ ಯುವಕ ಆಕೆಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ.ಭಾರತಿ ಶಾವಿ ಹಲ್ಲೆಗೊಳಗಾದ ಮಹಿಳೆ. ವಿಜಯಭಾಸ್ಕರ್ ಹಲ್ಲೆ ಮಾಡಿದ ಪ್ರೇಮಿ.ಮದುವೆಯಾಗಲು ನಿರಾಕರಿಸಿದ ಹಿನ್ನೆಲೆ ಯುವಕನೋರ್ವ ಯುವತಿಗೆ ಚಾಕು ಇರಿದಿರುವ ಘಟನೆ ಜಿಲ್ಲೆಯ ಹೊಸಪೇಟೆಯ ನಗರಸಭೆ ಕಾರ್ಯಾಲಯ ಎದುರುಗಡೆ ನಡೆದಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *