Breaking News

ಮದುವೆ ಆಗಲು ನಿರಾಕರಣೆ: ಯುವತಿಗೆ ಚಾಕು ಇರಿದ ಪ್ರೇಮಿ!

ಯುವತಿಯು ಮದುವೆಗೆ ನಿರಾಕರಿಸಿದಕ್ಕೆ ಆಂಧ್ರಪ್ರದೇಶದ ನಂದ್ಯಾಲ ಗ್ರಾಮದಿಂದ ಹೊಸಪೇಟೆ ನಗರಕ್ಕೆ ಆಗಮಿಸಿದ ಯುವಕ ಆಕೆಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ.ಭಾರತಿ ಶಾವಿ ಹಲ್ಲೆಗೊಳಗಾದ ಮಹಿಳೆ. ವಿಜಯಭಾಸ್ಕರ್ ಹಲ್ಲೆ ಮಾಡಿದ ಪ್ರೇಮಿ.ಮದುವೆಯಾಗಲು ನಿರಾಕರಿಸಿದ ಹಿನ್ನೆಲೆ ಯುವಕನೋರ್ವ ಯುವತಿಗೆ ಚಾಕು ಇರಿದಿರುವ ಘಟನೆ ಜಿಲ್ಲೆಯ ಹೊಸಪೇಟೆಯ ನಗರಸಭೆ ಕಾರ್ಯಾಲಯ ಎದುರುಗಡೆ ನಡೆದಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *