ಯುವತಿಯು ಮದುವೆಗೆ ನಿರಾಕರಿಸಿದಕ್ಕೆ ಆಂಧ್ರಪ್ರದೇಶದ ನಂದ್ಯಾಲ ಗ್ರಾಮದಿಂದ ಹೊಸಪೇಟೆ ನಗರಕ್ಕೆ ಆಗಮಿಸಿದ ಯುವಕ ಆಕೆಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ.ಭಾರತಿ ಶಾವಿ ಹಲ್ಲೆಗೊಳಗಾದ ಮಹಿಳೆ. ವಿಜಯಭಾಸ್ಕರ್ ಹಲ್ಲೆ ಮಾಡಿದ ಪ್ರೇಮಿ.ಮದುವೆಯಾಗಲು ನಿರಾಕರಿಸಿದ ಹಿನ್ನೆಲೆ ಯುವಕನೋರ್ವ ಯುವತಿಗೆ ಚಾಕು ಇರಿದಿರುವ ಘಟನೆ ಜಿಲ್ಲೆಯ ಹೊಸಪೇಟೆಯ ನಗರಸಭೆ ಕಾರ್ಯಾಲಯ ಎದುರುಗಡೆ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

